10:26 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Big News : ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ; ಬೆಂಗಳೂರಿನಲ್ಲಿ ಶಾಲೆಗಳು ಬಂದ್ !!

04/01/2022, 22:26

ಬೆಂಗಳೂರು (Reporterkarnataka.com)
ಕೊರೊನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew) ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

9 ಮತ್ತು 10ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 8ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು