10:11 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಶೆ ಪ್ರಿಯರಿಗೆ ಭಾರಿ ಶಾಕ್: ಬಿಯರ್ ದರ ಶೀಘ್ರದಲ್ಲೇ 10% ದಿಂದ 15% ಹೆಚ್ಚಳ

27/04/2022, 09:04

ಹೊಸದಿಲ್ಲಿ(reporterkarnataka.com) : ಯುಕ್ರೇನ್ ರಷ್ಯಾ ದೇಶಗಳ ನಡುವಿನ ಯುದ್ಧದ ಪರಿಣಾಮ ಹಾಗೂ ದೇಶದ ಬೆಲೆ ಏರಿಕೆಗಳ ಹಿನ್ನೆಲೆಯಲ್ಲಿ ಬಾರ್ಲಿ ಹಾಗೂ ಇನ್ನಿತರ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಹಾಗೂ ಪ್ಯಾಕೇಜಿಂಗ್‌ ದರವೂ ಹೆಚ್ಚಾಗಿರುವುದರಿಂದ ಬಿಯರ್‌ನ ಬೆಲೆ ಶೇ. 10ರಿಂದ 15ರಷ್ಟು ಹೆಚ್ಚಳವಾಗಲಿದೆ.

ಈಗಾಗಲೇ ತೆಲಂಗಾಣ, ಹರ್ಯಾಣ ರಾಜ್ಯ ಸರ್ಕಾರಗಳು ತಮ್ಮಲ್ಲಿ ಮಾರಾಟವಾಗುವ ಬಿಯರ್‌ಗಳ ಬೆಲೆಯನ್ನು ಹೆಚ್ಚಿ ಸಿದ್ದು ರಾಜ್ಯ ಸರಕಾರ ಹೆಚ್ಚಳಕ್ಕೆ ಸಜ್ಜಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು