3:12 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ನಶೆ ಪ್ರಿಯರಿಗೆ ಭಾರಿ ಶಾಕ್: ಬಿಯರ್ ದರ ಶೀಘ್ರದಲ್ಲೇ 10% ದಿಂದ 15% ಹೆಚ್ಚಳ

27/04/2022, 09:04

ಹೊಸದಿಲ್ಲಿ(reporterkarnataka.com) : ಯುಕ್ರೇನ್ ರಷ್ಯಾ ದೇಶಗಳ ನಡುವಿನ ಯುದ್ಧದ ಪರಿಣಾಮ ಹಾಗೂ ದೇಶದ ಬೆಲೆ ಏರಿಕೆಗಳ ಹಿನ್ನೆಲೆಯಲ್ಲಿ ಬಾರ್ಲಿ ಹಾಗೂ ಇನ್ನಿತರ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಹಾಗೂ ಪ್ಯಾಕೇಜಿಂಗ್‌ ದರವೂ ಹೆಚ್ಚಾಗಿರುವುದರಿಂದ ಬಿಯರ್‌ನ ಬೆಲೆ ಶೇ. 10ರಿಂದ 15ರಷ್ಟು ಹೆಚ್ಚಳವಾಗಲಿದೆ.

ಈಗಾಗಲೇ ತೆಲಂಗಾಣ, ಹರ್ಯಾಣ ರಾಜ್ಯ ಸರ್ಕಾರಗಳು ತಮ್ಮಲ್ಲಿ ಮಾರಾಟವಾಗುವ ಬಿಯರ್‌ಗಳ ಬೆಲೆಯನ್ನು ಹೆಚ್ಚಿ ಸಿದ್ದು ರಾಜ್ಯ ಸರಕಾರ ಹೆಚ್ಚಳಕ್ಕೆ ಸಜ್ಜಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು