4:26 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು