5:29 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು