5:30 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು