10:09 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಿಗ್‌ ಬಾಸ್ -8 ಸ್ಪರ್ಧೆ: ವಿನ್ನರ್  ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ 

09/08/2021, 08:00

ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ.

ಹೆಸರಾಂತ ನಟ, ಬಿಗ್ ಬಾಸ್  ನಿರೂಪಕ ಸುದೀಪ್ ಅವರು ಬಿಗ್ ಬಾಸ್​ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್​ಗಳಾದ ಮಂಜು ಪಾವಗಡ ಹಾಗೂ ಅರವಿಂದ್ ಕೆ.ಪಿ.  ಅವರನ್ನು ಕೈ ಹಿಡಿದು ವೇದಿಕೆಗೆ ಕರೆ ತಂದರು.

ಫೈನಲಿಸ್ಟ್​ಗಳು ವೇದಿಕೆ ಕಾಲಿಡುತ್ತಿದ್ದಂತೆಯೇ ನೆರೆದಿದವರ ಚಪ್ಪಾಳೆ ಜೋರಾಯಿತು. ಫಲಿತಾಂಶ ಪ್ರಕಟಿಸುವ ಮುನ್ನ ಸುದೀಪ್ ಅವರು ಇತರೆ ಸ್ಪರ್ಧಿಗಳನ್ನು ಯಾರು ಜಯಗಳಿಸಬೇಕೆಂಬುದು ನಿಮ್ಮ ಇಷ್ಟ ಎನ್ನುತ್ತಾರೆ. ಆಗ ಶಮಂತ್ ಹಾಗೂ ದಿವ್ಯಾ ಉರುಡುಗ ಅವರನ್ನು ಹೊರತು ಪಡಿಸಿ ಉಳಿದವರೆಲ್ಲ ಮಂಜು ಅವರೇ ಗೆಲ್ಲಬೇಕು ಎಂದು. ಅದರಲ್ಲೂ ಮಂಜು ಅವರ ಬಾರಿ ನಿಂದಕರಾದ ಚಕ್ರವರ್ತಿ ಹಾಗೂ ಪ್ರಶಾಂತ್​ ಅವರು ಕೂಡ ಮಂಜು ಗೆಲ್ಲಬೇಕು ಎಂದು ಹೇಳುತ್ತಾರೆ. ಕೊನೆಗೂ 17 ವಾರಗಳ ಕಾಲ ನಡೆದ ಜರ್ನಿಗೆ ನಿನ್ನೆ ಅದ್ದೂರಿಗೆ ತೆರೆ ಎಳೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು