9:49 PM Monday14 - July 2025
ಬ್ರೇಕಿಂಗ್ ನ್ಯೂಸ್
ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು

ಇತ್ತೀಚಿನ ಸುದ್ದಿ

ಬಿಗ್ ಬಾಸ್ ಮನೆಯೊಳಗೆ ಕೋಸ್ಟಲ್ ವುಡ್ ನಟ ರೂಪೇಶ್ ಶೆಟ್ಟಿ ಎಂಟ್ರಿ!: ಕರಾವಳಿಯಲ್ಲಿ ಹೊಸ ಕಲರವ!

06/08/2022, 21:05

ಮಂಗಳೂರು(reporterkarnataka.com): ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಷೋ ಬಿಗ್‌ಬಾಸ್ ಓಟಿಟಿ ಸೀಸನ್-1 ಕ್ಕೆ ಇಂದು ಅಧಿಕೃತ ಚಾಲನೆ ದೊರೆತಿದ್ದು, ಕೋಸ್ಟಲ್ ವುಡ್ ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗೂರೂಜಿ, ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆ ಸೇರಿದ್ದಾರೆ. ಕರಾವಳಿಯಿಂದ ನಟ, ನಿರೂಪಕ ರೂಪೇಶ್ ಶೆಟ್ಟಿ ಕೂಡ ಬಿಗ್‌ಬಾಸ್ ಮನೆಯೊಳಗೆ ಪ್ರವೇಶಿಸಿದ್ದಾರೆ.

ತುಳು ನಿರೂಪಕನಾಗಿ ಕರಾವಳಿ ತುಂಬಾ ಜನಪ್ರಿಯತೆ ಪಡೆದಿದ್ದ ರೂಪೇಶ್ ಅವರು ನಂತರ ತುಳು ಚಿತ್ರರಂಗದ ಮೂಲಕ ಬೆಳ್ಳಿಪರದೆಗೆ ಪಾದರ್ಪಣೆ ಮಾಡಿದ್ದರು. ಇಂದು ರೂಪೇಶ್ ಶೆಟ್ಟಿ ಅವರು ಕರಾವಳಿ ಮಾತ್ರವಲ್ಲ ಕರ್ನಾಟಕದಾದ್ಯಂತ ಚಿರಪರಿಚಿತರು.ನಿಶ್ಯಬ್ದ-2, ಡೇಂಜರ್ ಝೇನ್, ಪಿಶಾಚಿ-2 ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

2018ರಲ್ಲಿ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ ‘ಅಮ್ಮರ್ ಪೊಲೀಸಾ’, ಇತ್ತೀಚೆಗೆ ಬಿಡುಗಡೆಯಾದ ಗಿರ್‌ಗಿಟ್ ಸಿನಿಮಾ ಹಿಟ್ ಆಗಿ ಹೆಸರು ತಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು