11:14 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ…

ಇತ್ತೀಚಿನ ಸುದ್ದಿ

ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ

30/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಕಾಡುಕೋಣವೊಂದು ಬೈಕಿಗೆ ಅಡ್ಡಬಂದು ಗುದ್ದಿದ ಪರಿಣಾಮ ಸವಾರ ಬಿದ್ದು ಗಾಯಗೊಂಡಿರುವ ಘಟನೆ ಅನ್ನುವಳ್ಳಿ ಸೇತುವೆ ಬಳಿ ಇಂದು ಸಂಜೆ ನಡೆದಿದೆ.
ಮೇಗರವಳ್ಳಿ ಸಮೀಪದ ಅನ್ನುವಳ್ಳಿ ಸೇತುವೆ ಬಳಿ ಈ ಘಟನೆ ನಡೆದಿದೆ. ವೆಂಕಟೇಶ್ ಎಂಬುವವರು ಗುಡ್ಡೆಕೇರಿಯಿಂದ ಕೈಮರ ಸಮೀಪದ ಮನೆಗೆ ಬರುತ್ತಿದ್ದಾಗ ಕಾಡುಕೋಣ ರಸ್ತೆಗೆ ಅಡ್ಡಲಾಗಿ ಬಂದು ಗುದ್ದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ನಿಂದ ಬಿದ್ದು ಸವಾರನಿಗೆ ಗಂಭೀರ ಗಾಯಗಳಾಗಿವೆ. ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು