4:13 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು

11/12/2021, 22:36

ಬೋಂದೆಲ್ (Reporter Karnataka)
ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ.

ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಕೃಷ್ಣನಗರದಲ್ಲಿ ಪಾಲಿಕೆಯಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು.

ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ ಇಬ್ಬರನ್ನೂ ಮೇಲೆತ್ತಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಅಪಾಯದಿಂದ ಪಾರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು