5:11 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು