5:55 AM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಬಿರುಸಿನ ಮಳೆಗೆ ಕಡಿದು ಹೋದ ಕಂದಾವರ ಗ್ರಾಪಂ ರಸ್ತೆ: ಶಾಸಕ ಡಾ.ಭರತ್ ಶೆಟ್ಟಿ ಭೇಟಿ; ತಕ್ಷಣ ಕ್ರಮಕ್ಕೆ ಸೂಚನೆ

22/07/2024, 22:45

ಸುರತ್ಕಲ್(reporterkarnataka.com): ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದ್ದು , ಸ್ಥಳೀಯ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಆಗಮಮಿಸಿ ಪರೀಶಿಲಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರು,ಕೂಡಲೇ ಇದರ ಬಗ್ಗೆ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಜೊತೆ ಮಾತಾನಾಡಿ, ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದರು.
ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗುರುಪುರ ಮಹಾ ಶಕ್ತಿಕೇಂದ್ರದ ಅಧ್ಯಕ್ಷರು, ಮಂಡಲದ ರೈತಾ ಮೋರ್ಚಾದ ಅಧ್ಯಕ್ಷರು, ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು