2:58 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ತಂಪೆರಚಿದ ವರುಣದೇವ: ಐದಳ್ಳಿ, ಕಣತಿ, ಮಾಗೋಡು ಸುತ್ತಮುತ್ತ ಸಾಧಾರಣ ಮಳೆ

17/03/2024, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣದೇವ
ತಂಪೆರಚಿದ್ದಾನೆ. ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಭಾನುವಾರ ಮಳೆಯಾಗಿದೆ.
ಸಾಧಾರಣಕ್ಕಿಂತ ಜೋರಾಗೇ ಸುರಿದ ಮಳೆಯಿಂದ ಜನರುಬ ಸಂತಸಗೊಂಡಿದ್ದಾರೆ.


ಮಧ್ಯಾಹ್ನದ ನಂತರ ಮೋಡ ಕವಿದ ವಾತವರಣವಿತ್ತು.
ಬಿಸಿಲ ಧಗೆಗೆ ಕಾಫಿ-ಮೆಣಸು ಉಳಿಸಿಕೊಳ್ಳೋದೆ ಸವಾಲಾಗಿತ್ತು. ಮಳೆಯಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು