5:00 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

19/05/2021, 19:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು . 

ಇಂದು ಕೆಜಿಎಫ್ ನ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಯನ್ನು ವರ್ಚುವಲ್ ಪ್ಲಾಟ್‌ಫಾರಂ ಮುಖಾಂತರ ಉದ್ಘಾಟಿಸಿದ ಅವರು , ಕೋವಿಡ್ ಸಾಂಕ್ರಾಮಿಕ ರೋಗದ ಅಲೆ ಮುಗಿದ ನಂತರವೂ ಈ ಆಸ್ಪತ್ರೆ ಕಾರ್ಯನಿರ್ವಹಿಸಲಿ ಎಂದು ಹೇಳಿದರು.

ವರ್ಚುಯಲ್ ಉದ್ಘಾಟನೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್  ಅವರು ಪಾಲ್ಗೊಂಡಿದ್ದರು. ಬಿಜಿಎಂಎಲ್  ಆಸ್ಪತ್ರೆಯಿಂದ

ಸಂಸದ ಎಸ್.ಮುನಿಸ್ವಾಮಿ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಕೆ.ಜಿ.ಎಫ್ ತಹಶೀಲ್ದಾರ್‌ ಸುಜಾತ , ಡಿ.ವೈ.ಎಸ್.ಪಿ ಉಮೇಶ್  ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು