11:48 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು