8:53 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು