4:28 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಿಜೆಪಿ ಹೇಳಿದ್ರೆ ಕುಮಾರಸ್ವಾಮಿ ಅವರು ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ: ಸಚಿವ ಚೆಲುವರಾಯಸ್ವಾಮಿ ಲೇವಡಿ

22/11/2023, 10:18

ಮಂಡ್ಯ(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ.‌
ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೇಳಿದರೆ ದತ್ತಮಾಲೆ ಅಷ್ಟೇ ಅಲ್ಲ ಚಡ್ಡಿನೂ ಹಾಕುತ್ತಾರೆ ಎಂದು ಸಚಿವ ಚೆಲುವರಾಯಸ್ವಾಮಿ ಟೀಕಿಸಿದ್ದಾರೆ.
ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಅಂದು ಜಾತ್ಯತೀತ ಅಂತಾ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ನಮಗೆ ಗೊತ್ತಿಲ್ಲ ಎಂದು ಚೆಲುವರಾಯಸ್ವಾಮಿ ನುಡಿದರು.
ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ಹೇಳುತ್ತಿದ್ದಾರೆ. ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್ ಡ್ರೈವ್ ಬಿಡುಗಡೆ ಮಾಡಿ ಅಂತಾ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತಾ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತಾ ಹೇಳಲಿ ಎಂದು ಸಚಿವರು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು