9:03 PM Wednesday24 - September 2025
ಬ್ರೇಕಿಂಗ್ ನ್ಯೂಸ್
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ

06/04/2023, 16:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.
ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ.
ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒತ್ತಾಯಿಸಿ ಹೈಕಮಾಂಡ್ ಗೆ
ಮೇಲ್ ಸಂದೇಶ ಕಳುಹಿಸಲಾಗಿದೆ.
ಕುಮಾರಸ್ವಾಮಿ ಪರ-ವಿರೋಧದ ತಂಡದಿಂದ ಮೇಲ್ ವಾರ್ ನಡೆದಿದೆ. ಕುಮಾರಸ್ವಾಮಿ ವಿರೋಧಿ ಬಣ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ
ಮೇಲ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.
ನಡ್ಡಾ, ಬಿ.ಎಲ್. ಸಂತೋಷ್ ಗೆ ಮೇಲ್ ಮಾಡಲಾಗಿದೆ. ಕುಮಾರಸ್ವಾಮಿ ಪರ-ವಿರೋಧ ಬಣಗಳಿಂದ ಹೈಕಮಾಂಡ್ ಗೆ ಸಾವಿರಾರು ಮೇಲ್ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು