3:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ

06/04/2023, 16:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.
ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ.
ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒತ್ತಾಯಿಸಿ ಹೈಕಮಾಂಡ್ ಗೆ
ಮೇಲ್ ಸಂದೇಶ ಕಳುಹಿಸಲಾಗಿದೆ.
ಕುಮಾರಸ್ವಾಮಿ ಪರ-ವಿರೋಧದ ತಂಡದಿಂದ ಮೇಲ್ ವಾರ್ ನಡೆದಿದೆ. ಕುಮಾರಸ್ವಾಮಿ ವಿರೋಧಿ ಬಣ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ
ಮೇಲ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.
ನಡ್ಡಾ, ಬಿ.ಎಲ್. ಸಂತೋಷ್ ಗೆ ಮೇಲ್ ಮಾಡಲಾಗಿದೆ. ಕುಮಾರಸ್ವಾಮಿ ಪರ-ವಿರೋಧ ಬಣಗಳಿಂದ ಹೈಕಮಾಂಡ್ ಗೆ ಸಾವಿರಾರು ಮೇಲ್ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು