9:59 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ

06/04/2023, 16:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.
ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ.
ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒತ್ತಾಯಿಸಿ ಹೈಕಮಾಂಡ್ ಗೆ
ಮೇಲ್ ಸಂದೇಶ ಕಳುಹಿಸಲಾಗಿದೆ.
ಕುಮಾರಸ್ವಾಮಿ ಪರ-ವಿರೋಧದ ತಂಡದಿಂದ ಮೇಲ್ ವಾರ್ ನಡೆದಿದೆ. ಕುಮಾರಸ್ವಾಮಿ ವಿರೋಧಿ ಬಣ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ
ಮೇಲ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.
ನಡ್ಡಾ, ಬಿ.ಎಲ್. ಸಂತೋಷ್ ಗೆ ಮೇಲ್ ಮಾಡಲಾಗಿದೆ. ಕುಮಾರಸ್ವಾಮಿ ಪರ-ವಿರೋಧ ಬಣಗಳಿಂದ ಹೈಕಮಾಂಡ್ ಗೆ ಸಾವಿರಾರು ಮೇಲ್ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು