8:16 PM Tuesday24 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

09/01/2023, 15:33

ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರ ರಾಜೀವ ಶೆಟ್ಟಿ ಸಲ್ಲಾಜೆ, ಬಿಜೆಪಿ ಉಪಾಧ್ಯಕ್ಷರಾದ ಗಣೇಶ ಹೊಸ ಬೆಟ್ಟು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಮಂಡಲದ ಉಪಾಧ್ಯಕ್ಷ ವಿಟ್ಟಲ್ ಸಾಲಿಯಾನ್, ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ , ಮಂಡಲದ ಕಾರ್ಯದರ್ಶಿಯಾದ ರಾಘವೇಂದ್ರ ಶೆಣೈ, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ದೇವಾಡಿಗ, ಸಹ ಪ್ರಮುಖ ಸಚಿನ್, ಹರೀಶ್, ಲಿಖಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು