4:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ

09/01/2023, 15:33

ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರ ರಾಜೀವ ಶೆಟ್ಟಿ ಸಲ್ಲಾಜೆ, ಬಿಜೆಪಿ ಉಪಾಧ್ಯಕ್ಷರಾದ ಗಣೇಶ ಹೊಸ ಬೆಟ್ಟು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ನಯನಾ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ ಮತ್ತು ಸಂದೀಪ್ ಪಚ್ಚನಾಡಿ, ಮಂಡಲದ ಉಪಾಧ್ಯಕ್ಷ ವಿಟ್ಟಲ್ ಸಾಲಿಯಾನ್, ಮಹಾಶಕ್ತಿ ಕೇಂದ್ರದ ಪ್ರಭಾರಿ ಅಮರೇಶ್ , ಮಂಡಲದ ಕಾರ್ಯದರ್ಶಿಯಾದ ರಾಘವೇಂದ್ರ ಶೆಣೈ, ಶಕ್ತಿ ಕೇಂದ್ರದ ಪ್ರಮುಖರಾದ ಸತೀಶ್ ದೇವಾಡಿಗ, ಸಹ ಪ್ರಮುಖ ಸಚಿನ್, ಹರೀಶ್, ಲಿಖಿತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು