12:38 AM Friday28 - March 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ… Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ… Medical College | ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್. ಪಾಟೀಲ್ ಹೆಸರು: ರಾಜ್ಯ… BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ… Protest | ಯಾದಗಿರಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಆಗ್ರಹಿಸಿ ಬೃಹತ್… ಮೂಡಿಗೆರೆ ಸುತ್ತಮುತ್ತ ಧಾರಾಕಾರ ಮಳೆ: ಬಾಳೂರಿನ ಕಲ್ಲಕ್ಕಿಯ ಮುಖ್ಯ ರಸ್ತೆಗೆ ಉರುಳಿದ ಮರ ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್…

ಇತ್ತೀಚಿನ ಸುದ್ದಿ

BJP Internal War | ಯಡಿಯೂರಪ್ಪ ಕುಟುಂಬದ ಕಟು ಟೀಕೆಕಾರ ಯತ್ನಾಳ್ ಗೆ ಬಿಜೆಪಿ ಗೇಟ್ ಪಾಸ್: 6 ವರ್ಷ ಉಚ್ಚಾಟನೆ

26/03/2025, 21:56

ಬೆಂಗಳೂರು(reporterkarnataka.com): ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದೆ. ಈ ಹಿಂದೆ ಶಿಸ್ತು ಸಮಿತಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯತ್ನಾಳ್ ಅವರು ಪದೇ ಪದೇ ಪಕ್ಷದ ಹಿರಿಯ ನಾಯಕರ ಬಗ್ಗೆ ಟೀಕೆ ಮಾಡುತ್ತಾರೆ ಎಂಬ ಆರೋಪವಿತ್ತು. ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಕಟು ಟೀಕೆಕಾರರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು