3:16 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಜೆಪಿ ಜತೆ ಸಖ್ಯ: ಮಾತುಕತೆ ನಡೆಸಲು ಪುತ್ರ ನಿಖಿಲ್ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ

21/09/2023, 13:33

ಬೆಂಗಳೂರು(reporterkarnataka.com): ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸಲು ಗುರುವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರನ ಜತೆ ದೆಹಲಿಗೆ ತೆರಳಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಬೆಳಗ್ಗೆ 9:50ರ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು