7:36 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್

27/09/2023, 22:06

ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಕಹಿ ಅನುಭ ಪಡೆದಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂದಲ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು