10:14 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್

27/09/2023, 22:06

ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಕಹಿ ಅನುಭ ಪಡೆದಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂದಲ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು