11:34 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್

27/09/2023, 22:06

ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಕಹಿ ಅನುಭ ಪಡೆದಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂದಲ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು