7:57 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದರೆ ಹೊಸ ಕಾರ್ಯಕರ್ತರು ಬರುತ್ತಾರೆ: ಈಶ್ವರಪ್ಪ

30/07/2022, 15:46

ಶಿವಮೊಗ್ಗ(reporterkarnataka.com): ಬಿಜೆಪಿಯಲ್ಲಿ ಕಾರ್ಯಕರ್ತರ ಕೊರತೆ ಇಲ್ಲ. ನೀವು ರಾಜೀನಾಮೆ ಕೊಟ್ಟರೆ ಹೊಸಬರು ಬರುತ್ತಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮತ್ತೆ ನಾಲಗೆ ಹರಿಯಬಿಟ್ಟಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ರಾಜೀನಾಮೆ ನೀಡುವುದು ಹೇಡಿಗಳ ಲಕ್ಷಣ. ಇದು ಪಲಾಯನವಾದ. ಇದಕ್ಕೆಲ್ಲ ರಾಜೀನಾಮೆ ಉತ್ತರವಲ್ಲ. ಅಕಸ್ಮಾತ್ ನೀವು ರಾಜೀನಾಮೆ ಕೊಟ್ಟು ಅದನ್ನು ಅಧ್ಯಕ್ಷರು ಸ್ವೀಕರಿಸಿದರೆ, ಹೊಸ ಕಾರ್ಯಕರ್ತರು ಬರುತ್ತಾರೆ ಎಂದರು.

ಕಾರ್ಯಕರ್ತರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆದರ್ಶ ಪಾಲಿಸಬೇಕು. ರೈಲಿನಲ್ಲಿ ಹತ್ಯೆಗೀಡಾದ ಅವರು ಎಲ್ಲೂ ಕೈಚೆಲ್ಲಿಲ್ಲ. ನಮ್ಮ ಕೆಲವು ಕಾರ್ಯಕರ್ತರಲ್ಲಿ ಮೆಚುರಿಟಿಯ ಕೊರತೆಯಿದೆ ಎಂದು ಈಶ್ವರಪ್ಪ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು