8:21 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದರೆ ಹೊಸ ಕಾರ್ಯಕರ್ತರು ಬರುತ್ತಾರೆ: ಈಶ್ವರಪ್ಪ

30/07/2022, 15:46

ಶಿವಮೊಗ್ಗ(reporterkarnataka.com): ಬಿಜೆಪಿಯಲ್ಲಿ ಕಾರ್ಯಕರ್ತರ ಕೊರತೆ ಇಲ್ಲ. ನೀವು ರಾಜೀನಾಮೆ ಕೊಟ್ಟರೆ ಹೊಸಬರು ಬರುತ್ತಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮತ್ತೆ ನಾಲಗೆ ಹರಿಯಬಿಟ್ಟಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ರಾಜೀನಾಮೆ ನೀಡುವುದು ಹೇಡಿಗಳ ಲಕ್ಷಣ. ಇದು ಪಲಾಯನವಾದ. ಇದಕ್ಕೆಲ್ಲ ರಾಜೀನಾಮೆ ಉತ್ತರವಲ್ಲ. ಅಕಸ್ಮಾತ್ ನೀವು ರಾಜೀನಾಮೆ ಕೊಟ್ಟು ಅದನ್ನು ಅಧ್ಯಕ್ಷರು ಸ್ವೀಕರಿಸಿದರೆ, ಹೊಸ ಕಾರ್ಯಕರ್ತರು ಬರುತ್ತಾರೆ ಎಂದರು.

ಕಾರ್ಯಕರ್ತರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆದರ್ಶ ಪಾಲಿಸಬೇಕು. ರೈಲಿನಲ್ಲಿ ಹತ್ಯೆಗೀಡಾದ ಅವರು ಎಲ್ಲೂ ಕೈಚೆಲ್ಲಿಲ್ಲ. ನಮ್ಮ ಕೆಲವು ಕಾರ್ಯಕರ್ತರಲ್ಲಿ ಮೆಚುರಿಟಿಯ ಕೊರತೆಯಿದೆ ಎಂದು ಈಶ್ವರಪ್ಪ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು