1:28 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

*ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್, ಬೆಳ್ತಂಗಡಿಯ ನೌಷದ್ ಬಂಧನ*

12/07/2026, 22:44

*ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ*

*2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು*

ಬೆಂಗಳೂರು(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಎಂಬಾತನನ್ನು 4 ವರ್ಷಗಳ ನಂತರ ಬಂಧಿಸಲಾಗಿದೆ.
ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ ನಡೆಸಿತ್ತು.
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು.‌
ಬೆಳ್ತಂಗಡಿಯ ನೌಷದ್(32) ನನ್ನು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬ್ದುಲ್ ನಾಸೀರ್(41) ಎನ್ ಐಎ ಬಂಧಿಸಿದೆ.
ಕೃತ್ಯ ಎಸಗಿ ಆರೋಪಿಗಳು ತಲೆಮರೆಸಿಕೊಳ್ಳಲು ಬೆಳ್ತಂಗಡಿಯ ನೌಷದ್(32) ಮತ್ತು ಸೋಮವಾರ ಪೇಟೆಯ ಅಬ್ದುಲ್ ನಾಸೀರ್(41) ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು