12:55 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

*ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4 ವರ್ಷಗಳ ನಂತರ ಸೋಮವಾರ ಪೇಟೆಯ ಅಬ್ದುಲ್ ನಾಸೀರ್, ಬೆಳ್ತಂಗಡಿಯ ನೌಷದ್ ಬಂಧನ*

12/07/2026, 22:44

*ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ*

*2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು*

ಬೆಂಗಳೂರು(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋಮವಾರ ಪೇಟೆಯ ಅಬ್ದುಲ್ ನಾಸೀರ್ ಎಂಬಾತನನ್ನು 4 ವರ್ಷಗಳ ನಂತರ ಬಂಧಿಸಲಾಗಿದೆ.
ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಎನ್ ಐಎ ಕಾರ್ಯಾಚರಣೆ ನಡೆಸಿತ್ತು.
ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.
2022, ಜುಲೈ 26 ರಂದು ರಾತ್ರಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು.‌
ಬೆಳ್ತಂಗಡಿಯ ನೌಷದ್(32) ನನ್ನು ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬ್ದುಲ್ ನಾಸೀರ್(41) ಎನ್ ಐಎ ಬಂಧಿಸಿದೆ.
ಕೃತ್ಯ ಎಸಗಿ ಆರೋಪಿಗಳು ತಲೆಮರೆಸಿಕೊಳ್ಳಲು ಬೆಳ್ತಂಗಡಿಯ ನೌಷದ್(32) ಮತ್ತು ಸೋಮವಾರ ಪೇಟೆಯ ಅಬ್ದುಲ್ ನಾಸೀರ್(41) ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು