11:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರಿಂದ ಮತ ಚಲಾವಣೆ

10/05/2023, 12:56

ಮಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿ ಗಳು ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಇಂದು ತಮ್ಮ ಹಕ್ಕು ಚಲಾಯಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬೂತ್ ಸಂಖ್ಯೆ 90- ಸೈಂಟ್ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಹೈಯರ್ ಪ್ರೈಮರಿ ಸ್ಕೂಲ್ ಉರ್ವದಲ್ಲಿ ಬೆಳಗ್ಗೆ 8:30ಕ್ಕೆ ಮತದಾನ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಅವರು ಬೂತ್ ಸಂಖ್ಯೆ 63- ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಾರ್ಪಾಡಿಯಲ್ಲಿ ಬೆಳಗ್ಗೆ 7:15, ಮಂಗಳೂರು ದಕ್ಷಿಣ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್- ಬೂತ್ ಸಂಖ್ಯೆ 82- ದ.ಕ ಜಿ.ಪಂ. ಹಿ.ಪ್ರಾ ಶಾಲೆ, ಗಾಂಧಿನಗರ- ಬೆಳಗ್ಗೆ 8:00ಕ್ಕೆ, ಮಂಗಳೂರು ಉತ್ತರ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಟಿ- ಬೂತ್ ಸಂಖ್ಯೆ 132- ಕೆಪಿಟಿ ಕದ್ರಿ, ಸುಳ್ಯ ಅಭ್ಯರ್ಥಿಭಾಗೀರಥಿ ಮುರುಳ್ಯ- ಬೂತ್ ಸಂಖ್ಯೆ 84- ದ.ಕ ಜಿಪಂ ಹಿ.ಪ್ರಾ ಶಾಲೆ, ಶಾಂತಿನಗರ, ಮುರುಳ್ಯ- ಬೆಳಗ್ಗೆ 7:00 ಗಂಟೆಗೆ, ಪುತ್ತೂರು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- ಬೂತ್ ಸಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂತೂರುಪದವು- ಬೆಳಗ್ಗೆ 7:00ಕ್ಕೆ, ಮಂಗಳೂರು ಅಭ್ಯರ್ಥಿ ಸತೀಶ್ ಕುಂಪಲ- ಬೂತ್‌ ಸಂಂಖ್ಯೆ 128- ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಪಲದಲ್ಲಿ ಬೆಳಗ್ಗೆ 7:30, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್- ಬೂತ್ ಸಂಖ್ಯೆ 95- ರತ್ನವರ್ಮ ಹೆಗ್ಗಡೆ ಸ್ಟೇಡಿಯಂ ಉಜಿರೆಯಲ್ಲಿ ಬೆಳಗ್ಗೆ 7:00 ಗಂಟೆಗೆ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು