7:44 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಿಜೆಪಿ ಸೇರಲು ಹಣದ ಆಮಿಷೆ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಆರೋಪಕ್ಕೆ ಮಾಜಿ ಡಿಸಿಎಂ ಸವದಿ ಹೇಳಿದ್ದೇನು? 

12/09/2021, 14:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡ ಜನಾಂಗಕ್ಕೆ 1.50 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಅಡಿಗಲ್ಲು ಸಮಾರಂಭವನ್ನು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರು

ಈ ವೇಳೆ ಮಾತನಾಡಿದ ಮಾಜಿ ಡಿಸಿಎಂ, ಮಾಜಿ ಸಚೀವ ಶ್ರೀಮಂತ ಪಾಟೀಲಗೆ ಹಣದ ಆಮಿಷದ ವಿಚಾರ ಶ್ರೀಮಂತ ಪಾಟೀಲ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಯಾರು ಹಣ ಕೊಡಲು ಹೋಗಿದ್ದರು. ಯಾರು ಆಮಿಷಯೊಡ್ಡಿದ್ದರು ಪರಿಶೀಲನೆ ಆಗಬೇಕು ಎಂದರು.

ಅಧಿಕಾರ ಶಾಸ್ವತವಲ್ಲ, ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು.

ಶ್ರೀಮಂತ ಪಾಟೀಲ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ.

ಇತ್ತೀಚಿನ ಸುದ್ದಿ

ಜಾಹೀರಾತು