2:29 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬಿಜೆಪಿ ಸೇರಲು ಹಣದ ಆಮಿಷೆ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಆರೋಪಕ್ಕೆ ಮಾಜಿ ಡಿಸಿಎಂ ಸವದಿ ಹೇಳಿದ್ದೇನು? 

12/09/2021, 14:04

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡ ಜನಾಂಗಕ್ಕೆ 1.50 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಅಡಿಗಲ್ಲು ಸಮಾರಂಭವನ್ನು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರು

ಈ ವೇಳೆ ಮಾತನಾಡಿದ ಮಾಜಿ ಡಿಸಿಎಂ, ಮಾಜಿ ಸಚೀವ ಶ್ರೀಮಂತ ಪಾಟೀಲಗೆ ಹಣದ ಆಮಿಷದ ವಿಚಾರ ಶ್ರೀಮಂತ ಪಾಟೀಲ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಯಾರು ಹಣ ಕೊಡಲು ಹೋಗಿದ್ದರು. ಯಾರು ಆಮಿಷಯೊಡ್ಡಿದ್ದರು ಪರಿಶೀಲನೆ ಆಗಬೇಕು ಎಂದರು.

ಅಧಿಕಾರ ಶಾಸ್ವತವಲ್ಲ, ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು.

ಶ್ರೀಮಂತ ಪಾಟೀಲ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ.

ಇತ್ತೀಚಿನ ಸುದ್ದಿ

ಜಾಹೀರಾತು