5:06 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

31/03/2022, 21:17

ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ.

ಶಾಸಕರಿಗೆ ಫೋನ್​ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್ ಬಗ್ಗೆ ಮಾತಾಡ್ತಿಯಾ, ಹಲಾಲ್ ಕಟ್ ಬಾರದು, ಜಟ್ಕಾ ಕಟ್ ಬಾರದು ಎಂದು ಹೇಳುವುದಕ್ಕೆ ನಿನ್ಯಾರೋ? ಎಂದು ಅಶ್ಲೀಲ ಪದ ಪ್ರಯೋಗಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಮತ್ತು ನಿನ್ನ ಮಗನನ್ನು 15 ದಿನಗಳಲ್ಲಿ ತೆಗೆಯುತ್ತೇವೆ ಎಂದು ಅವಾಜ್ ಹಾಕಿದ್ದಾನೆ ಎಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು