3:30 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕ ರೇಣಕಾಚಾರ್ಯ ಹಾಗೂ ಪುತ್ರನಿಗೆ ಜೀವ ಬೆದರಿಕೆ: ಅನಾಮಧೇಯ ವ್ಯಕ್ತಿಯಿಂದ ಕರೆ

31/03/2022, 21:17

ಬೆಂಗಳೂರು(reporterkarnataka.com): ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜೀವಬೆದರಿಕೆ ಕರೆಯೊಂದು ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ರೇಣುಕಾಚಾರ್ಯ ಹಾಗೂ ಅವರ ಪುತ್ರನಿಗೆ ಜೀವ ಬೆದರಿಕೆಯೊಡ್ಡಿದ್ದಾನೆ.

ಶಾಸಕರಿಗೆ ಫೋನ್​ ಮಾಡಿರುವ ಅನಾಮಧೇಯ ವ್ಯಕ್ತಿ ನೀನು ಹಿಜಾಬ್ ಬಗ್ಗೆ ಮಾತಾಡ್ತಿಯಾ, ಹಲಾಲ್ ಕಟ್ ಬಾರದು, ಜಟ್ಕಾ ಕಟ್ ಬಾರದು ಎಂದು ಹೇಳುವುದಕ್ಕೆ ನಿನ್ಯಾರೋ? ಎಂದು ಅಶ್ಲೀಲ ಪದ ಪ್ರಯೋಗಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಮತ್ತು ನಿನ್ನ ಮಗನನ್ನು 15 ದಿನಗಳಲ್ಲಿ ತೆಗೆಯುತ್ತೇವೆ ಎಂದು ಅವಾಜ್ ಹಾಕಿದ್ದಾನೆ ಎಂದು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು