5:49 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ 

24/06/2021, 18:31

ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮುಖ್ಯಮಂತ್ರಿ ಬಗ್ಗೆ ಈಗಾಗಲೇ ಹೈಕಮಾಂಡ್ ಹೇಳಿಕೆ ನೀಡಿದೆ. ಬಿಜೆಪಿಯನ್ನು ಸೋಲಿಸುವುದಕ್ಕೆ ನಮ್ಮ ಮೊದಲ ಆದ್ಯತೆ ಎಂದು ಅವರು ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿ ಬಗ್ಗೆ ನಾನು ಆಸೆ ಪಟ್ಟಿಲ್ಲ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು