3:36 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ 

24/06/2021, 18:31

ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮುಖ್ಯಮಂತ್ರಿ ಬಗ್ಗೆ ಈಗಾಗಲೇ ಹೈಕಮಾಂಡ್ ಹೇಳಿಕೆ ನೀಡಿದೆ. ಬಿಜೆಪಿಯನ್ನು ಸೋಲಿಸುವುದಕ್ಕೆ ನಮ್ಮ ಮೊದಲ ಆದ್ಯತೆ ಎಂದು ಅವರು ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿ ಬಗ್ಗೆ ನಾನು ಆಸೆ ಪಟ್ಟಿಲ್ಲ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು