9:53 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬಿಜೆಪಿ ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕೆ ನಮ್ಮಲ್ಲಿ ರೇಸ್ ಇರುವುದು ಹೊರತು ಸಿಎಂ ಕುರ್ಚಿಗಾಗಿ ಅಲ್ಲ: ಡಿ.ಕೆ. ಶಿವಕುಮಾರ್ 

24/06/2021, 18:31

ಬೆಂಗಳೂರು(reporterkarnataka news): ನಮ್ಮಲ್ಲಿ ರೇಸ್ ಇರುವುದು ಬಿಜೆಪಿಯನ್ನು ಸೋಲಿಸಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರತು ಮುಖ್ಯಮಂತ್ರಿ ಕುರ್ಚಿಗಾಗಿ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಗ ಯಾವುದೇ ಕುರ್ಚಿ ಖಾಲಿಯಿಲ್ಲ. ಮುಂದಿನ ಮುಖ್ಯಮಂತ್ರಿ ಬಗ್ಗೆ ಈಗಾಗಲೇ ಹೈಕಮಾಂಡ್ ಹೇಳಿಕೆ ನೀಡಿದೆ. ಬಿಜೆಪಿಯನ್ನು ಸೋಲಿಸುವುದಕ್ಕೆ ನಮ್ಮ ಮೊದಲ ಆದ್ಯತೆ ಎಂದು ಅವರು ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿ ಬಗ್ಗೆ ನಾನು ಆಸೆ ಪಟ್ಟಿಲ್ಲ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು