5:32 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಬಿಜೆಪಿ ಉತ್ತರ ಮಂಡಲ: ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/01/2023, 14:30

ಸುರತ್ಕಲ್ (reporter Karnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದಲ್ಲಿ ಜನವರಿ 2ರಿಂದ ಜನವರಿ 12ರ ವರೆಗೆ ನಡೆಯಲಿರುವ ಬೂತ್ ವಿಜಯ್ ಅಭಿಯಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾವೂರು ಮಹಾಶಕ್ತಿ ಕೇಂದ್ರ-1ರ ಕುಂಜತ್ತಬೈಲ್ ದಕ್ಷಿಣ ಶಕ್ತಿ ಕೇಂದ್ರದ 86ನೇ ಬೂತ್ ನ ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಕುಲಾಲ್ ರವರ ಮನೆಯಲ್ಲಿ ದೀಪ ಪ್ರಜ್ವಲಿಸಿ ಮನೆಯ ಮುಂದೆ ಧ್ವಜವನ್ನು ಹಾರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಆ ಬೂತಿನಲ್ಲಿ 25 ಮನೆಗಳಿಗೆ ಪಕ್ಷದ ಧ್ವಜ ಕಟ್ಟುವ ಮೂಲಕ ಅಭಿಯಾನದ ಯಶಸ್ಸಿಗೆ ಕರೆ ನೀಡಿದರು.


ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಮ.ನ.ಪಾ.ಸದಸ್ಯೆ ಶ್ರೀಮತಿ ಸುಮಂಗಲ, ಕಾವೂರು ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ಶೀತೆಶ್ ಕೊಂಡೆ, ಶಕ್ತಿ ಕೇಂದ್ರ ಸಾಕ್ಷಾತ್ ಶೆಟ್ಟಿ, ಸುಜಿತ್ ಕುಲಾಲ್, ಬೂತ್ ಅಧ್ಯಕ್ಷರಾದ ಭುಜಂಗ ಕುಲಾಲ್, ಶ್ರವಣ್, ಸನಿಲ್, ದಿಲೀಪ್ ಕುಲಾಲ್, ನವೀನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು