5:57 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

BJP v/s Yatnal | ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ್ ರಿಂದ ಹೊಸ ಕೇಸರಿ ಪಕ್ಷ?: ವಿಜಯ ದಶಮಿಗೆ ಉದಯ?

30/03/2025, 21:17

ವಿಜಯಪುರ(reporterkarnataka.com): ಬಿಜೆಪಿಯಿಂದ ಉಚ್ಛಾಟಿತಗೊಂಡ ಎರಡು ದಿನಗಳ ನಂತರ ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದಾರೆ.
ಈ ಮಧ್ಯೆ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಆದೇಶವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ಉಚ್ಚಾಟನೆ ಆದೇಶ ವಾಪಸ್ ಪಡೆಯದಿದ್ದರೆ, ಈ ವರ್ಷದ ವಿಜಯದಶಮಿ ಮೊದಲು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಸುಳಿವು ನೀಡಿದ್ದಾರೆ.
ಕೇಸರಿ ಪಕ್ಷವು ಹಿಂದೂಗಳನ್ನು ರಕ್ಷಿಸಲು ಎಂದು ಹೇಳಿದ್ದಾರೆ. ದಾನಿಗಳಿಂದ ಹೊಸ ಪಕ್ಷಕ್ಕೆ ಬೆಂಬಲವನ್ನು ಪಡೆದಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ದಿಲ್ಲಿಯಿಂದ ವಿಜಯಪುರಕ್ಕೆ ಆಗಮಿಸಿದ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗಿತ್ರು.

ಇತ್ತೀಚಿನ ಸುದ್ದಿ

ಜಾಹೀರಾತು