2:23 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

BJP v/s Yatnal | ಬಿಜೆಪಿಯಿಂದ ಉಚ್ಚಾಟನೆಗೊಂಡ ಯತ್ನಾಳ್ ರಿಂದ ಹೊಸ ಕೇಸರಿ ಪಕ್ಷ?: ವಿಜಯ ದಶಮಿಗೆ ಉದಯ?

30/03/2025, 21:17

ವಿಜಯಪುರ(reporterkarnataka.com): ಬಿಜೆಪಿಯಿಂದ ಉಚ್ಛಾಟಿತಗೊಂಡ ಎರಡು ದಿನಗಳ ನಂತರ ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ಸುಳಿವು ನೀಡಿದ್ದಾರೆ.
ಈ ಮಧ್ಯೆ ಬಿಜೆಪಿ ಹೈಕಮಾಂಡ್ ಉಚ್ಚಾಟನೆ ಆದೇಶವನ್ನು ವಾಪಸ್ ತೆಗೆದುಕೊಳ್ಳುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ಉಚ್ಚಾಟನೆ ಆದೇಶ ವಾಪಸ್ ಪಡೆಯದಿದ್ದರೆ, ಈ ವರ್ಷದ ವಿಜಯದಶಮಿ ಮೊದಲು ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಸುಳಿವು ನೀಡಿದ್ದಾರೆ.
ಕೇಸರಿ ಪಕ್ಷವು ಹಿಂದೂಗಳನ್ನು ರಕ್ಷಿಸಲು ಎಂದು ಹೇಳಿದ್ದಾರೆ. ದಾನಿಗಳಿಂದ ಹೊಸ ಪಕ್ಷಕ್ಕೆ ಬೆಂಬಲವನ್ನು ಪಡೆದಿದ್ದೇನೆ ಎಂದು ಅವರು ಹೇಳಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ದಿಲ್ಲಿಯಿಂದ ವಿಜಯಪುರಕ್ಕೆ ಆಗಮಿಸಿದ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗಿತ್ರು.

ಇತ್ತೀಚಿನ ಸುದ್ದಿ

ಜಾಹೀರಾತು