10:13 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರ ವಿರುದ್ಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಫುಲ್ ಗರಂ; ರೈತರಿಗಾಗಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿರುವುದು ತಪ್ಪೇ?: ಹೈಕಮಾಂಡಿಗೆ ಪ್ರಶ್ನೆ

13/04/2023, 15:50

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@,,gmail.com
ಅಭಿವೃದ್ಧಿ ವಿಷಯದಲ್ಲಿ ರಾಜಿ ಮಾಡದೆ, ಎಲ್ಲ ಜಾತಿ-ಧರ್ಮವನ್ನ ಸಮಾನವಾಗಿ ನಾನು ಕಂಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡಿತೇ? ರೈತರಿಗಾಗಿ ವಿಧಾನಸೌಧದ ಮುಂದೆ ಧರಣಿ ಮಾಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡೀತೇ ಎಂದು ಅವರು ಪರಮಾಶ್ಚರ್ಯ ವ್ಯಕ್ತಪಡಿಸಿದರು.
ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ನೀಡದಿರುವುದು ನೋವು ತಂದಿದೆ. ನಾನು‌ ಶತ್ರುಗಳಗೂ ಕೇಡು ಬಯಸದ ರಾಜಕಾರಣಿ,. ಎಲ್ಲರನ್ನೂ ಪ್ರೀತಿಯಿಂದ ಕಂಡೆ. ನಾನು ಬೆಳೆಸಿದ್ದು ಪಕ್ಷದ ಕಾರ್ಯಕರ್ತರನ್ನ ಮನೆಯವರನ್ನಲ್ಲ.
ಯೋಚಿಸುವ ಶಕ್ತಿ ನಿಮ್ಮಲ್ಲಿದೆ, ನೀವೇ ನನಗೆ ಶಕ್ತಿ ತುಂಬುವ ಕೈಗಳು. ಮುಂದೆಯೂ ನಿಮ್ಮ ಜೊತೆಯೇ ಇರ್ತೇನೆ ಎಂದು ಪಕ್ಷಾಂತರ ಅಥವ ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವನ್ನು ಕುಮಾರಸ್ವಾಮಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು