4:08 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರ ವಿರುದ್ಧ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಫುಲ್ ಗರಂ; ರೈತರಿಗಾಗಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿರುವುದು ತಪ್ಪೇ?: ಹೈಕಮಾಂಡಿಗೆ ಪ್ರಶ್ನೆ

13/04/2023, 15:50

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@,,gmail.com
ಅಭಿವೃದ್ಧಿ ವಿಷಯದಲ್ಲಿ ರಾಜಿ ಮಾಡದೆ, ಎಲ್ಲ ಜಾತಿ-ಧರ್ಮವನ್ನ ಸಮಾನವಾಗಿ ನಾನು ಕಂಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡಿತೇ? ರೈತರಿಗಾಗಿ ವಿಧಾನಸೌಧದ ಮುಂದೆ ಧರಣಿ ಮಾಡಿದ್ದು ಹೈಕಮಾಂಡ್ ಗೆ ತಪ್ಪಾಗಿ ಕಂಡೀತೇ ಎಂದು ಅವರು ಪರಮಾಶ್ಚರ್ಯ ವ್ಯಕ್ತಪಡಿಸಿದರು.
ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ನೀಡದಿರುವುದು ನೋವು ತಂದಿದೆ. ನಾನು‌ ಶತ್ರುಗಳಗೂ ಕೇಡು ಬಯಸದ ರಾಜಕಾರಣಿ,. ಎಲ್ಲರನ್ನೂ ಪ್ರೀತಿಯಿಂದ ಕಂಡೆ. ನಾನು ಬೆಳೆಸಿದ್ದು ಪಕ್ಷದ ಕಾರ್ಯಕರ್ತರನ್ನ ಮನೆಯವರನ್ನಲ್ಲ.
ಯೋಚಿಸುವ ಶಕ್ತಿ ನಿಮ್ಮಲ್ಲಿದೆ, ನೀವೇ ನನಗೆ ಶಕ್ತಿ ತುಂಬುವ ಕೈಗಳು. ಮುಂದೆಯೂ ನಿಮ್ಮ ಜೊತೆಯೇ ಇರ್ತೇನೆ ಎಂದು ಪಕ್ಷಾಂತರ ಅಥವ ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವನ್ನು ಕುಮಾರಸ್ವಾಮಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು