11:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿಜೆಪಿ ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದೆ, ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ: ಬೊಮ್ಮಾಯಿ

29/12/2021, 15:49

ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುವುದು ಮೊದಲಿನಿಂದಲೂ ಕೇಂದ್ರದ ವರಿಷ್ಠರ ಇಚ್ಛೆಯಾಗಿತ್ತು. ಈಗ ಕಾರ್ಯಕಾರಿಣಿಯಲ್ಲಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರು ಪುನರ್ ಉಚ್ಛರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರಿಗೆ ನನ್ನ ಮೇಲೆ ವಿಶ್ವಾಸವಿದ್ದ ಕಾರಣ ಮುಂದುವರಿಯಲು ತಿಳಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಪಕ್ಷ ಬಲಿಷ್ಠವಾಗಬೇಕು ಪಕ್ಷ ಮತ್ತು ಸರ್ಕಾರದ ನಡುವೆ ಸಂಯೋಜನೆಯಾಗಬೇಕು. ಒಗ್ಗಟ್ಟಿನಿಂದ ಎಲ್ಲರೂ ಪಕ್ಷ ಸಂಘಟನೆ, ಬೆಳವಣಿಗೆ ಮತ್ತು ಬರುವಂತಹ ಚುನಾವಣೆ ಪರಿಶ್ರಮದಿಂದ ಎದುರಿಸುತ್ತೇವೆ ಎಂದರು.

ಸದ್ಯದಲ್ಲಿ ಯಾವುದೇ ದೆಹಲಿ ಪ್ರವಾಸವಿಲ್ಲ. ಹಲವಾರು ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಡೆಸುತ್ತೇನೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು