3:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬಿಜೆಪಿಯು 2019-20ರಲ್ಲಿ ಅತಿ ಹೆಚ್ಚು 720 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ: ಎಡಿಆರ್

06/04/2022, 14:48

ನವದೆಹಲಿ:(reporterkarnataka news): 2019-20ರಲ್ಲಿ 2,025 ಕಾರ್ಪೊರೇಟ್ ದಾನಿಗಳಿಂದ ಬಿಜೆಪಿ ಗರಿಷ್ಠ 720.407 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಎನ್‌ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಬಿಡುಗಡೆ ಮಾಡಿದೆ.

ಬಿಜೆಪಿ ನಂತರ ಕಾಂಗ್ರೆಸ್ (INC) 154 ಕಾರ್ಪೊರೇಟ್ ದಾನಿಗಳಿಂದ ಒಟ್ಟು 133.04 ಕೋಟಿ ರೂ. ಮತ್ತು ಎನ್‌ಸಿಪಿ 57.086 ಕೋಟಿ ರೂ. ಕಾರ್ಪೊರೇಟ್ ದೇಣಿಗೆಗಳನ್ನು ಪಡೆದಿದೆ. ಸಿಪಿಎಂ 6.9165 ಕೋಟಿ ರೂ. ಕಾರ್ಪೊರೇಟ್ ದೇಣಿಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು