3:44 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಡೊಂಗರಕೇರಿ ಕೆನರಾ ಪ್ರೌಢಶಾಲೆಗೆ ಭೇಟಿ: ಅಮ್ಮೆಂಬಳ ಸುಬ್ಬರಾವ್ ಪೈ ಪ್ರತಿಮೆಗೆ ಹಾರಾರ್ಪಣೆ

07/02/2023, 22:09

ಮಂಗಳೂರು(reporterkarnataka.com):ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ ( ಪ್ರಧಾನ) ಇಲ್ಲಿ ಭೇಟಿ ನೀಡಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.
135 ವರ್ಷಗಳ ಹಿಂದೆ ಭವಿಷ್ಯದ ಭಾರತದ ಬಗ್ಗೆ ದೂರದೃಷ್ಟಿ ಇಟ್ಟುಕೊಂಡು ಅಮ್ಮೆಂಬಳ ಸುಬ್ಬರಾವ್ ಪೈಯವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಕಿಂಗ್ ಕ್ಷೇತ್ರಗಳು ಪ್ರಸ್ತುತ ಸಾಧಿಸಿರುವ ಹಿರಿಮೆಯ ಬಗ್ಗೆ ತೇಜಸ್ವಿ ಸೂರ್ಯ ಅಭಿಮಾನ ಪಟ್ಟುಕೊಂಡರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಆಡಳಿತ ಮಂಡಳಿಯ ಸದಸ್ಯರಾದ‌ ನರೇಶ್ ಶೆಣೈ, ಪ್ರಬಂಧಕರಾದ ವಿವೇಕ್ ಶೆಣೈ ಕಾರ್ಪೋರೇಟರ್ ಗಾಯತ್ರಿ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು