4:14 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಡೊಂಗರಕೇರಿ ಕೆನರಾ ಪ್ರೌಢಶಾಲೆಗೆ ಭೇಟಿ: ಅಮ್ಮೆಂಬಳ ಸುಬ್ಬರಾವ್ ಪೈ ಪ್ರತಿಮೆಗೆ ಹಾರಾರ್ಪಣೆ

07/02/2023, 22:09

ಮಂಗಳೂರು(reporterkarnataka.com):ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ ( ಪ್ರಧಾನ) ಇಲ್ಲಿ ಭೇಟಿ ನೀಡಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.
135 ವರ್ಷಗಳ ಹಿಂದೆ ಭವಿಷ್ಯದ ಭಾರತದ ಬಗ್ಗೆ ದೂರದೃಷ್ಟಿ ಇಟ್ಟುಕೊಂಡು ಅಮ್ಮೆಂಬಳ ಸುಬ್ಬರಾವ್ ಪೈಯವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಕಿಂಗ್ ಕ್ಷೇತ್ರಗಳು ಪ್ರಸ್ತುತ ಸಾಧಿಸಿರುವ ಹಿರಿಮೆಯ ಬಗ್ಗೆ ತೇಜಸ್ವಿ ಸೂರ್ಯ ಅಭಿಮಾನ ಪಟ್ಟುಕೊಂಡರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಆಡಳಿತ ಮಂಡಳಿಯ ಸದಸ್ಯರಾದ‌ ನರೇಶ್ ಶೆಣೈ, ಪ್ರಬಂಧಕರಾದ ವಿವೇಕ್ ಶೆಣೈ ಕಾರ್ಪೋರೇಟರ್ ಗಾಯತ್ರಿ ರಾವ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು