12:16 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಬಂಟ್ವಾಳ: ಬರಿಮಾರು ಗ್ರಾಪಂ ಸದಸ್ಯ ಸಹಿತ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

04/04/2023, 20:33

ಬಂಟ್ವಾಳ(reporterkarnataka.com):
ಬರಿಮಾರು ಗ್ರಾಪಂ ಪಕ್ಷೇತರ ಸದಸ್ಯ ಹರಿಕೃಷ್ಣ ಬರಿಮಾರು, ಗುರುಪ್ರಸಾದ್, ಶರತ್,ಲತೀಶ್, ಯಶೋಧರ ಅವರು ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಅವರಿಗೆ ಪಕ್ಷದ ಶಾಲು ಹಾಕಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಪಕ್ಷದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಬರಮಾಡಿಕೊಂಡರು.
ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಹರಿಕೃಷ್ಣ ಬರಿಮಾರು ಅವರು ಕಳೆದ ಗ್ರಾಪಂ ಚುನಾವಣಾ ಸಂದರ್ಭದಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿ ಅ ಬಳಿಕ ದ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ದೂರ ಇದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕರ ಅಭಿವೃದ್ಧಿಯನ್ನು ಹಾಗೂ ಪಕ್ಷದ ಮೇಲಿನ ಅಭಿಮಾನದಿಂದ ಮತ್ತೆ ಬಿಜೆಪಿಯತ್ತ ಮುಖಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಪ್ರಮುಖರಾದ ಸುದರ್ಶನ ಬಜ, ರವೀಶ್ ಶೆಟ್ಟಿ ಕರ್ಕಳ, ಗಣೇಶ್ ರೈ ಮಾಣಿ, ರಮನಾಥ ರಾಯಿ, ಪ್ರಕಾಶ್ ಆಂಚನ್, ಮೋಹನ್ ಪಿ.ಎಸ್.ಕಮಲಾಕ್ಷಿ ಪೂಜಾರಿ, ಸದಾಶಿವ ಬರಿಮಾರು,ಜಯಂತ್ ಮುಳಿಬೈಲು, ದಿನೇಶ್ ಶೆಟ್ಟಿ ದಂವೆದಾರ್, ಯಶೋಧರ ಕರ್ಬೆಟ್ಟು ಉದಯ ಕಾಂಜಿಲ, ಅಜಿತ್ ಶೆಟ್ಟಿ ಕಾವಳಮೂಡೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು