7:05 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಶವ ಪತ್ತೆ: ನೇತ್ರಾವತಿ ದಂಡೆಯ ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ

06/06/2025, 15:53

ಬಂಟ್ವಾಳ(reporterkarnataka.com): ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ನೇತ್ರಾವತಿ ನದಿ ದಂಡೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪುತ್ತೂರು ನಗರಸಭೆ ಬಿಜೆಪಿ ಸದ್ಯರಾಗಿದ್ದ ರಮೇಶ್ ರೈ ಅವರು ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಶರ್ಟ್, ಚಪ್ಪಲಿ ಹಾಗೂ ಮೊಬೈಲ್ ಫೋನ್ ಪಾಣಿಮಂಗಳೂರು ಬಳಿಯ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಇದೀಗ ನದಿ ದಂಡೆಯಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ರಮೇಶ್ ರೈ ಅವರ ಮೃತದೇಹ ದೊರೆತಿದೆ. ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು